Friday, April 1, 2011

ಈ ಭಾನುವಾರ ಸಂಜೆ ವೀಣಾ ಶಾಂತೇಶ್ವರರನ್ನು ಭೇಟಿಯಾಗಿ




ವರ್ಲ್ಡ್‌‌ಕಪ್‌ ಮುಗಿದ ಮಾರನೇ ದಿನ . ನಿಮ್ಮ ಖಾಲಿ ಭಾನುವಾರವನ್ನು ತುಂಬಿಸಿಕೊಳ್ಳಲು ಒಳ್ಳೆಯ ಅವಕಾಶ. ಸಂಜೆ ೫.೩೦ಕ್ಕೆ ಸಾಹಿತ್ಯಪರಿಷತ್‌ ಕಡೆ ಬಂದರೆ ಅಪರೂಪಕ್ಕೆ ಬೆಂಗಳೂರಿನ ಕಡೆ ತಲೆಹಾಕುವ ಹಿರಿಯ ಕತೆಗಾರ್ತಿ ವೀಣಾಶಾಂತೇಶ್ವರರನ್ನು ನೋಡಬಹುದು. ನೋಡಿ... ಯೋಚನೆ ಮಾಡಿ!

No comments: